ADVERTISEMENT

ವಿದ್ಯಾರ್ಥಿನಿ ಕೊಲೆ ಪ್ರಕರಣ: ಮತ್ತೆ ಆರೋಪಿ ನ್ಯಾಯಾಂಗ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 2 ಮೇ 2019, 13:26 IST
Last Updated 2 ಮೇ 2019, 13:26 IST
ರಾಯಚೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿಐಡಿ ತಂಡವು ಆರೋಪಿ ಸುದರ್ಶನ್‌ ಯಾದವನನ್ನು ಗುರುವಾರ ಹಾಜರುಪಡಿಸಿತು
ರಾಯಚೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿಐಡಿ ತಂಡವು ಆರೋಪಿ ಸುದರ್ಶನ್‌ ಯಾದವನನ್ನು ಗುರುವಾರ ಹಾಜರುಪಡಿಸಿತು   

ರಾಯಚೂರು:ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಶಂಕಾಸ್ಪದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸುದರ್ಶನ್‌ ಯಾದವನನ್ನು ವಶಕ್ಕೆ ಪಡೆದಿದ್ದ ಸಿಐಡಿ ತಂಡವು ವಿಚಾರಣೆಯನ್ನು ಅಂತ್ಯಗೊಳಿಸಿ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿತು.

ಈ ಬಗ್ಗೆ ವಿಚಾರಣೆ ನಡೆಸಿದ ಜೆಎಂಎಫ್‌ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶ ಅನಿವಾಶ ಗಾಳಿ ಅವರು, ಆರೋಪಿಯನ್ನು ಮೇ 14 ರವರೆಗೂ ಸಿಐಡಿಯಿಂದ ಮರಳಿ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT