ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿ ಶಂಕಾಸ್ಪದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸುದರ್ಶನ್ ಯಾದವನನ್ನು ವಶಕ್ಕೆ ಪಡೆದಿದ್ದ ಸಿಐಡಿ ತಂಡವು ವಿಚಾರಣೆಯನ್ನು ಅಂತ್ಯಗೊಳಿಸಿ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿತು.
ಈ ಬಗ್ಗೆ ವಿಚಾರಣೆ ನಡೆಸಿದ ಜೆಎಂಎಫ್ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶ ಅನಿವಾಶ ಗಾಳಿ ಅವರು, ಆರೋಪಿಯನ್ನು ಮೇ 14 ರವರೆಗೂ ಸಿಐಡಿಯಿಂದ ಮರಳಿ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.