ADVERTISEMENT

ರಾಯಚೂರು: ಮಂತ್ರಾಲಯ ಮಠದಲ್ಲಿ ಸುದರ್ಶನ ಹೋಮ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 5:44 IST
Last Updated 26 ನವೆಂಬರ್ 2020, 5:44 IST
ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಸುದರ್ಶನ ಹೋಮ ನೆರವೇರಸಿದರು.
ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಸುದರ್ಶನ ಹೋಮ ನೆರವೇರಸಿದರು.   
""

ರಾಯಚೂರು: ಕಾರ್ತೀಕ ಮಾಸ ಏಕಾದಶಿ ನಿಮಿತ್ತ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಸುದರ್ಶನ ಹೋಮ ನೆರವೇರಸಿದರು.

ಮೂಲರಾಮದೇವರ ಪೂಜೆ, ಮಂಗಳಾರತಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ, ಶ್ರೀಗಳು ತಪ್ತಮುದ್ರಧಾರಣೆ ಮಾಡಿಕೊಂಡರು.

ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಸುದರ್ಶನ ಹೋಮ ನೆರವೇರಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT