ಮುದಗಲ್: ‘ಫಲಾನುಭವಿಗಳು ತರಬೇತಿಯ ಉಪಯೋಗ ಪಡೆದುಕೊಳ್ಳಬೇಕು’ ಎಂದು ತಿಮ್ಮಾಪೂರು ಕಲ್ಯಾಣ ಆಶ್ರಮದ ಮಹಾಂತ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಎಸ್.ಬಿ.ಐ ಬ್ಯಾಂಕ್ ಆಶ್ರಯದಲ್ಲಿ ಜರುಗಿದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
10 ದಿನಗಳ ಕಾಲ ಮಾಹಿತಿ ಪಡೆದುಕೊಂಡು ಸ್ವಯಂ ಉದ್ಯೋಗ ಮಾಡಬೇಕು. ಇದರಿಂದ ನೀರುದ್ಯೋಗ ಕಡಿಮೆಯಾಗುತ್ತದೆ ಎಂದರು.
ಬಾಬುರಾವ, ಕಲಾವತಿ, ಶಾಂತಪ್ಪ ಕಡದರಹಾಳ, ಮಲ್ಲಿಕಾರ್ಜನ ಗೌಡರ, ನಿಖಿಲ್ ಪಾಟೀಲ ಹಾಗೂ ಯಮನೂರ ನಧಾಪ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.