ರಾಯಚೂರು: ಹೈದರಾಬಾದ್ನಲ್ಲಿ ಪೊಲೀಸರು ನಾಲ್ವರುಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಿರುವುದನ್ನು ಪ್ರಂಶಸಿಸಿ, ಕಲಾ ಸಂಕುಲ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಾರುತಿ ಬಡಿಗೇರ್ ಅವರು ನಗರದ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಎಲ್ಲರಿಗೂ ಶುಕ್ರವಾರ ಸಿಹಿ ಹಂಚಿದರು.
ಈ ನಿಮಿತ್ತ ಕಾಲೇಜಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈದರಾಬಾದ್ ಪೊಲೀಸರು ಕೈಗೊಂಡ ನಿರ್ಧಾರವನ್ನು ಶ್ಲಾಘಿಸಿ ಮಾರುತಿ ಬಡಿಗೇರ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ, ಶಿಕ್ಷಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.