ಸಿರವಾರ: ತಾಲ್ಲೂಕಿನ ಚಾಗಬಾವಿ ಕ್ಯಾಂಪ್ನಲ್ಲಿ ಸೆಪ್ಟೆಂಬರ್ನಲ್ಲಿ ನಡೆದಿದ್ದ ಕೀಟನಾಶಕ ಮಾರಾಟ ಅಂಗಡಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಶ, ನಾಗರಾಜ ಬಂಧಿತ ಆರೋಪಿಗಳು.
‘ಬಂಧಿತರಿಂದ 3 ದ್ವಿಚಕ್ರ ವಾಹನ ಹಾಗೂ ₹1.71 ಲಕ್ಷ ಮೌಲ್ಯದ ವಸ್ತು ವಶ ಪಡಿಸಿಕೊಳ್ಳಲಾಗಿದೆ’ ಎಂದು ಸಿಪಿಐ ಗುರುರಾಜ ಕಟ್ಟಿಮನಿ ತಿಳಿಸಿದ್ದಾರೆ. ಪಿಎಸ್ಐ ಗೀತಾಂಜಲಿ ಸಿಂಧೆ, ಪೊಲೀಸರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.