ADVERTISEMENT

ರಾಯಚೂರಿನಲ್ಲಿ ದೆಹಲಿಯಿಂದ ಇಬ್ಬರು ಮರಳಿದ್ದ ಮಾಹಿತಿ ಬಯಲು

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 10:58 IST
Last Updated 2 ಏಪ್ರಿಲ್ 2020, 10:58 IST

ರಾಯಚೂರು: ದೆಹಲಿಯಲ್ಲಿ ಆಯೋಜಿಸಿದ್ದ ತಬ್ಲೀಗ್‌ ಜಮಾತ್‌ ಧಾರ್ಮಿಕ ಸಭೆಯಲ್ಲಿ ರಾಯಚೂರು ಜಿಲ್ಲೆಯಿಂದಲೂ ಇಬ್ಬರು ಪಾಲ್ಗೊಂಡಿದ್ದರು ಎನ್ನುವುದು ಈಗ ಬಯಲಾಗಿದೆ.

ಮಸ್ಕಿ ಪಟ್ಟಣದ ಇಬ್ಬರು ವ್ಯಕ್ತಿಗಳು ಪಾಲ್ಗೊಂಡಿದ್ದರು ಎನ್ನುವ ಮಾಹಿತಿ ಸಿಗುತ್ತಿದ್ದಂತೆ, ಆರೋಗ್ಯಾಧಿಕಾರಿಗಳ ತಂಡ ಹಾಗೂ ಪೊಲೀಸರು ಅವರ ಮನೆಗಳಿಗೆ ಧಾವಿಸಿದರು.

ಆರೋಗ್ಯ ತಪಾಸಣೆ ಮಾಡಿದ್ದು, ಹೋಂ ಕ್ವಾರಂಟೈನ್ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.