ಮಾನ್ವಿ: ತಾಲ್ಲೂಕಿನ ಕಪಗಲ್ ಗ್ರಾಮದಲ್ಲಿ ಭಾನುವಾರ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ್ದಾನೆ.
ಕೃಷ್ಣ ವೀರೇಶ (12) ಮೃತ ಬಾಲಕ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.