ADVERTISEMENT

ಎಣ್ಣೆಗೆರೆ ಬಸವಣ್ಣ ದೇವಾಲಯ ಜೀರ್ಣೋದ್ಧಾರಕ್ಕೆ₹ 2 ಲಕ್ಷ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2019, 13:44 IST
Last Updated 6 ಅಕ್ಟೋಬರ್ 2019, 13:44 IST
ಮಾಗಡಿಯ ಸೋಲೂರು ಹೋಬಳಿ ಎಣ್ಣೆಗೆರೆ ಬಸವಣ್ಣ ದೇವಾಲಯ ಜೀರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ₹2 ಲಕ್ಷದ ಚೆಕ್‌ ಅನ್ನು ಜಿಲ್ಲಾ ನಿರ್ದೇಶಕ ಬಾಬುನಾಯ್ಕ್‌ ವಿತರಿಸಿದರು. ತಾಲ್ಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ, ಮನೋಜ್‌ ಹೆಗಡೆ ಇತರರು.
ಮಾಗಡಿಯ ಸೋಲೂರು ಹೋಬಳಿ ಎಣ್ಣೆಗೆರೆ ಬಸವಣ್ಣ ದೇವಾಲಯ ಜೀರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ₹2 ಲಕ್ಷದ ಚೆಕ್‌ ಅನ್ನು ಜಿಲ್ಲಾ ನಿರ್ದೇಶಕ ಬಾಬುನಾಯ್ಕ್‌ ವಿತರಿಸಿದರು. ತಾಲ್ಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ, ಮನೋಜ್‌ ಹೆಗಡೆ ಇತರರು.   

ಮಾಗಡಿ: ತಾಲ್ಲೂಕಿನ ಸೋಲೂರು ಹೋಬಳಿ ಎಣ್ಣೆಗೆರೆ ಗ್ರಾಮದ ಪುರಾಣ ಪ್ರಸಿದ್ಧ ಬಸವಣ್ಣ ದೇವಾಲಯ ಜಿರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಣಿವೃದ್ಧಿ ಯೋಜನೆ ವತಿಯಿಂದ ರೂ.2 ಲಕ್ಷ ಚೆಕ್‌ ಅನ್ನು ಜಿಲ್ಲಾ ನಿರ್ದೇಶಕ ಬಾಬುನಾಯ್ಕ್‌ ವಿತರಿಸಿದರು. ತಾಲ್ಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ, ಮನೋಜ್‌ ಹೆಡ್ಗೆ ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.