ADVERTISEMENT

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

​ಪ್ರಜಾವಾಣಿ ವಾರ್ತೆ
Published 27 ಮೇ 2019, 13:32 IST
Last Updated 27 ಮೇ 2019, 13:32 IST
   

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಬ್ರಹ್ಮಿಣಿಪುರ ಗ್ರಾಮದ ಕೆರೆಯಲ್ಲಿ ಸೋಮವಾರ ಈಜಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದರು.

ಬ್ರಹ್ಮಿಣಿಪುರದ ನವನೀತ್ (12) ಹಾಗೂ ತಗಚಗೆರೆ ಗ್ರಾಮದ ಗಗನ್ (14) ಮೃತರು. ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದರು. ಸ್ಥಳದಲ್ಲಿ ಬಾಲಕರ ಸಂಬಂಧಿಕರ ಆಕ್ರಂದನ ಮನ ಕಲಕುವಂತೆ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT