ADVERTISEMENT

78 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 16:34 IST
Last Updated 21 ಸೆಪ್ಟೆಂಬರ್ 2020, 16:34 IST
c
c   

ರಾಮನಗರ: ಜಿಲ್ಲೆಯಲ್ಲಿ ಸೋಮವಾರ 78 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢವಾಗಿದೆ.

ಚನ್ನಪಟ್ಟಣ 13, ಕನಕಪುರ 39, ಮಾಗಡಿ 10 ಮತ್ತು ರಾಮನಗರ 16 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 5114 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1228, ಕನಕಪುರ 1050, ಮಾಗಡಿ 782 ಮತ್ತು ರಾಮನಗರ 2054 ಪ್ರಕರಣಗಳು ಸೇರಿವೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 18, ಕನಕಪುರ ತಾಲ್ಲೂಕಿನಲ್ಲಿ 23, ಮಾಗಡಿ ತಾಲ್ಲೂಕಿನಲ್ಲಿ 15 ಹಾಗೂ ರಾಮನಗರ ತಾಲ್ಲೂಕಿನಲ್ಲಿ 17 ಜನ ಸೇರಿ ಒಟ್ಟಾರೆ 73 ಜನರು ಸೋಮವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4208 ಜನರು ಗುಣಮುಖರಾಗಿದ್ದಾರೆ. ಇನ್ನೂ 853 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.