ADVERTISEMENT

ದೇವಗೆರೆ‌ ಬಳಿ ಬಿಎಂಟಿಸಿ ಬಸ್–ಬೈಕ್ ಡಿಕ್ಕಿ: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 12:49 IST
Last Updated 11 ಫೆಬ್ರುವರಿ 2019, 12:49 IST
   

ರಾಮನಗರ: ಬೆಂಗಳೂರು‌ ದಕ್ಷಿಣ ತಾಲ್ಲೂಕಿನ ದೇವಗೆರೆ‌ ಬಳಿ ಸೋಮವಾರ ಮಧ್ಯಾಹ್ನ ಬಿಎಂಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರು.‌

ಅಪಘಾತದ ರಭಸಕ್ಕೆ ಬಸ್ ಹಾಗೂ ಬೈಕ್ ಗೆ ಬೆಂಕಿ ತಗುಲಿ ಹೊತ್ತಿ ಉರಿದವು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.