ADVERTISEMENT

ಫೆ.3ರಂದು ಅಂಬರೀಷ್‌ ಪುತ್ಥಳಿ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 13:59 IST
Last Updated 20 ಜನವರಿ 2020, 13:59 IST

ಮಾಗಡಿ: ಕೆಂಪೇಗೌಡ ಸರ್ಕಲ್‌ನಲ್ಲಿ ಚಿತ್ರನಟ ಅಂಬರೀಷ್‌ ಪುತ್ಥಳಿ ನಿರ್ಮಿಸಲು ಫೆ.3ರಂದು ಬೆಳಿಗ್ಗೆ 11ಕ್ಕೆ ಶಾಸಕ ಎ.ಮಂಜುನಾಥ, ಸಂಸದ ಡಿ.ಕೆ.ಸುರೇಶ್‌ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ರಾಜ್ಯ ಅಂಬರೀಷ್‌ ಅಭಿಮಾನಿಗಳ ಸಂಘದ ಉಪಾಧ್ಯಕ್ಷ ಟಿ.ಕೆ.ರಾಮು ತಿಳಿಸಿದರು.

ತಾಲ್ಲೂಕು ಅಂಬರೀಷ್‌ ಅಭಿಮಾನಿಗಳ ಸಂಘ ಮತ್ತು ಅಭಿಮಾನಿಗಳ ಸಹಕಾರದೊಂದಿಗೆ ಪುತ್ಥಳಿ ನಿರ್ಮಾಣ ಕಾರ್ಯ ನಡೆದಿದೆ. ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ತಗ್ಗಿಕುಪ್ಪೆ ರವಿ ಹಾಗೂ ಪದಾಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.