ADVERTISEMENT

ಸುಮಲತಾಗೆ ಬಿಜೆಪಿ ಆಹ್ವಾನ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 7:08 IST
Last Updated 28 ಏಪ್ರಿಲ್ 2022, 7:08 IST
ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್
ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್    

ರಾಮನಗರ: ಹಳೇ ಮೈಸೂರು ಭಾಗದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಹಲವರನ್ನು ಬಿಜೆಪಿಗೆ ಆಹ್ವಾನಿಸಿದ್ದು, ಶೀಘ್ರವೇ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಹಳೇ ಮೈಸೂರು ಭಾಗದಲ್ಲಿ ಎಲ್ಲರೂ ಸಂಘಟನೆಗೆ ಶ್ರಮ ಹಾಕಿದ್ದೇವೆ.

ಮಂಡ್ಯದ ಮಾಜಿ ಐಆರ್‌ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಕುಮಾರ್ ಅವರನ್ನೂ ಬಿಜೆಪಿಗೆ ಆಹ್ವಾನಿಸಿದ್ದೇವೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.