ADVERTISEMENT

ಮಾಗಡಿ: ರೇಣುಕಾಯಲ್ಲಮ್ಮದೇವಿ ಆಯುಧಪೂಜೆ ವಿಜಯದಶಮಿ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2023, 16:07 IST
Last Updated 25 ಅಕ್ಟೋಬರ್ 2023, 16:07 IST
ಮಾಗಡಿ ವಿಜಯದಶಮಿ ಅಂಗವಾಗಿ ಈಚೆಗೆ ಸೋಲೂರಿನ ರೇಣುಕಾ ಯಲ್ಲಮ್ಮದೇವಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ನಾರಾಯಣ ಗುರುಮಠದ ಅಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ, ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಜಿ.ಗೋಪಾಲ ಈಡಿಗ, ಶಶಾಂಕ್‌ ಈಡಿಗ, ನರಸಿಂಹಮೂರ್ತಿ ಇದ್ದರು.
ಮಾಗಡಿ ವಿಜಯದಶಮಿ ಅಂಗವಾಗಿ ಈಚೆಗೆ ಸೋಲೂರಿನ ರೇಣುಕಾ ಯಲ್ಲಮ್ಮದೇವಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ನಾರಾಯಣ ಗುರುಮಠದ ಅಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ, ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಜಿ.ಗೋಪಾಲ ಈಡಿಗ, ಶಶಾಂಕ್‌ ಈಡಿಗ, ನರಸಿಂಹಮೂರ್ತಿ ಇದ್ದರು.   

ಮಾಗಡಿ: ತಾಲ್ಲೂಕಿನ ಸೋಲೂರು ಆರ್ಯ ಈಡಿಗರ ಮಹಾಸಂಸ್ಥಾನ ನಾರಾಯಣ ಗುರುಪೀಠದ ಆವರಣದಲ್ಲಿ ರೇಣುಕಾ ಯಲ್ಲಮ್ಮದೇವಿ ಆಯುಧ ಪೂಜೆ ಮತ್ತು ವಿಜಯದಶಮಿ ಮಹೋತ್ಸವ ಮಂಗಳವಾರ ನಡೆಯಿತು.

ನಾರಾಯಣ ಗುರುಮಠದ ಅಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ರೇಣುಕಾ ಯಲ್ಲಮ್ಮದೇವಿ ಉತ್ಸವ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು. ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ,ಜಿ.ಗೋಪಾಲ್‌ ಈಡಿಗ, ಕುದೂರು ಶಶಾಂಕ್‌ ಈಡಿಗ, ಬೆಂಗಳೂರಿನ ಸಾಹಿತಿ ನರಸಿಂಹಮೂರ್ತಿ ಹಾಗೂ ಭಕ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT