ರಾಮನಗರ: ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಸೋಮವಾರ ತಡರಾತ್ರಿ ಆನೆಯೊಂದು ಮೃತಪಟ್ಟಿತು.
ಐದು ವರ್ಷ ಪ್ರಾಯದ ಗಂಡಾನೆ ಇದಾಗಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವರ ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಬೇಲಿ ತಾಕಿ ಆನೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.