ರಾಮನಗರ: ಕನಕಪುರ ತಾಲ್ಲೂಕಿನ ಕಬ್ಬಾಳಮ್ಮ ದೇಗುಲದಲ್ಲಿ ಬುಧವಾರ ಹುಣ್ಣಿಮೆ ಅಂಗವಾಗಿ ಭವಾನಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು.
ಪುತ್ರ ಪ್ರಜ್ವಲ್ ರೇವಣ್ಣ ಸ್ನೇಹಿತರ ಜೊತೆಗೂಡಿ ದೇಗುಲಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿ ' ದೇಗುಲಕ್ಕೆ ಬರುವಂತೆ ಪ್ರಜ್ವಲ್ ಸ್ನೇಹಿತರು ಮನವಿ ಮಾಡಿದ್ದರು. ನಾನೂ ಬೆಂಗಳೂರಿನಲ್ಲೇ ಇದ್ದು, ಹುಣ್ಣಿಮೆ ದಿನವಾದ ಕಾರಣ ಪೂಜೆಗೆ ಬಂದಿದ್ದೇನೆ' ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.