ADVERTISEMENT

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ: ಖಾಸಗಿ ಬಸ್‌ಗಳಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 3:28 IST
Last Updated 7 ಏಪ್ರಿಲ್ 2021, 3:28 IST
ಕೆಎಸ್‌ಆರ್‌ಟಿಸಿ ನಿಲ್ದಾಣ
ಕೆಎಸ್‌ಆರ್‌ಟಿಸಿ ನಿಲ್ದಾಣ   

ರಾಮನಗರ: ಜಿಲ್ಲೆಯಾದ್ಯಂತ ಬುಧವಾರ ಕೆಎಸ್‌ಆರ್‌ಟಿಸಿ ನೌಕರರು ಮುಷ್ಕರ ಕೈಕೊಂಡಿದ್ದು, ಬಸ್ ಸಂಚಾರ ಸ್ಥಗಿತಗೊಂಡಿದೆ.

ಖಾಸಗಿ ಬಸ್ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದ್ದು, ಅವು ಕೆಎಸ್‌ಆರ್‌ಟಿಸಿ ನಿಲ್ದಾಣದಿಂದಲೇ ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ.

ಮುಷ್ಕರದ ಮಾಹಿತಿ ಇರುವ ಕಾರಣ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ನಿಲ್ದಾಣಗಳಿಗೆ ಬಂದಿಲ್ಲ. ಹೀಗಾಗಿ ಖಾಸಗಿ ಬಸ್ ಸಹ ಖಾಲಿಯಾಗಿ ಓಡಾಡುತ್ತಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.