ADVERTISEMENT

ಮಾಗಡಿ: ಸಿಬ್ಬಂದಿಗೆ ಸೋಂಕು ಬ್ಯಾಂಕಿಗೆ ರಜೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 4:53 IST
Last Updated 29 ಜುಲೈ 2021, 4:53 IST

ಮಾಗಡಿ: ಪಟ್ಟಣದ ಎಸ್‌ಬಿಐ ಶಾಖೆಯ ಸಿಬ್ಬಂದಿಯೊಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆ ಯಲ್ಲಿ ಬಾಂಕಿಗೆ ರಜೆ ನೀಡಲಾಗಿತ್ತು.

ಸಿಬ್ಬಂದಿಯೊಬ್ಬರು ಚೆನ್ನೈಗೆ ಹೋಗಿ ಬಂದ ಕೂಡಲೇಜ್ವರ ಕಾಣಿಸಿಕೊಂಡಿತು. ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ. ಸುರಕ್ಷತೆ ದೃಷ್ಟಿಯಿಂದ ಬ್ಯಾಂಕಿಗೆ ರಜೆ ಘೋಷಿಸಲಾಗಿತ್ತು.

ಸಿಬ್ಬಂದಿ ಬ್ಯಾಂಕ್‌ ಶಾಖೆ ಕಚೇರಿಯನ್ನು ಸ್ಯಾನಿಟೈಸ್‌ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.