ADVERTISEMENT

ರಾಮನಗರ: ಚಿರತೆ ದಾಳಿ, ಮಹಿಳೆಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 13:09 IST
Last Updated 4 ಅಕ್ಟೋಬರ್ 2021, 13:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಇಲ್ಲಿನ ಕಲ್ಯ‌ ಬೆಟ್ಟದ‌ ಬಳಿ‌ ಸೋಮವಾರ ಸಂಜೆ ಚಿರತೆಯೊಂದು ಕುರಿಗಾಹಿ‌ ಮಹಿಳೆ‌ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.

ಕಾಡುಗೊಲ್ಲರ ಹಟ್ಟಿ‌ ನಿವಾಸಿ ಸಿದ್ದಗಂಗಮ್ಮ (38) ಗಾಯಗೊಂಡಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆ ಯಲ್ಲಿ‌ ಪ್ರಾಥಮಿಕ‌ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುರಿಗಳನ್ನು‌ ಮೇಯಿಸುತ್ತಿದ್ದ ಸಂದರ್ಭ ದಾಳಿ ನಡೆಸಿದ ಚಿರತೆಯು ಮಹಿಳೆಯ ಕುತ್ತಿಗೆಗೆ ಕಚ್ಚಿ ಗಾಯಗೊಳಿಸಿತು. ಬಳಿಕ ಕುರಿಯನ್ನು ಹೊತ್ತೊಯ್ದಿದೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.