ಮಾಗಡಿ: ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದ ತೊಗರಿ ಬೆಳೆ ಒಣಗುತ್ತಿದೆ. ವಾಡಿಕೆಯಂತೆ ಈ ಭಾರಿ ಕಡಿಮೆ ಮಳೆಯಾಗಿದೆ. ಕಾಳಾರಿಕಾವಲ್, ಕಲ್ಯಾ, ಅಜ್ಜನಹಳ್ಳಿ, ಮಾಡಬಾಳ್ ಗ್ರಾಮಪಂಚಾಯಿಗಳ ವ್ಯಾಪ್ತಿಯಲ್ಲಿ ತೊಗರಿ ಬಿತ್ತಲಾಗಿದೆ. 90 ದಿನಗಳ ಬೆಳೆ ಇದಾಗಿದೆ. ತೊಗರಿ ಗಿಡದ ಹಸಿಕಾಯಿ ಕಿತ್ತು ತರಕಾರಿ ಆಗಿಯೂ ಮಾರಾಟ ಮಾಡುವುದು ಸಾಮಾನ್ಯ.
ಈ ವಾರದಲ್ಲಿ ಮಳೆ ಸುರಿಯದಿದ್ದರೆ ಅಕ್ಕಡಿ ಸಾಲುಗಳು ಒಣಗಲಿವೆ ಎಂದು ಕೃಷಿ ಅಧಿಕಾರಿ ಮಹೇಶ್ ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.