ADVERTISEMENT

ಮಾಗಡಿ | ವಸತಿ ನಿಲಯಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಅರ್ಜಿ

​ಪ್ರಜಾವಾಣಿ ವಾರ್ತೆ
Published 24 ಮೇ 2023, 6:56 IST
Last Updated 24 ಮೇ 2023, 6:56 IST

ಮಾಗಡಿ: ಸೋಮೇಶ್ವರ ಬಡಾವಣೆ ಚಿಗುರು ಬಾಲವಿಕಾಸ ಸಂಸ್ಥೆ ವತಿಯಿಂದ ನಡೆಯುತ್ತಿರುವ ಕಿರಣ ಬಾಲಕಿಯರ ವಸತಿ ನಿಲಯಕ್ಕೆ ಸೇರ ಬಯಸುವ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

2023– 24ನೇ ಸಾಲಿಗೆ ವಸತಿ ನಿಲಯದಲ್ಲಿ 10ವರ್ಷದ ಮೇಲ್ಪಟ್ಟ 5ನೇ ತರಗತಿಯಿಂದ ದ್ವಿತೀಯ ಪಿಯುವರೆಗಿನ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬದ ಮಕ್ಕಳಿಗೆ ಅವಕಾಶವಿದೆ.

ಸಂಪರ್ಕ: 9035990642.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.