ADVERTISEMENT

ದೇವರ ಕೊಂಡಕ್ಕೆ ಬಿದ್ದು ವ್ಯಕ್ತಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 9:19 IST
Last Updated 20 ಫೆಬ್ರುವರಿ 2021, 9:19 IST

ರಾಮನಗರ: ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿಯ ಕೊಲ್ಲಾಪುರದಮ್ಮ ದೇವಿಯ‌ ಕೊಂಡಕ್ಕೆ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.

ಗ್ರಾಮದ ನೀರುಗಂಟಿ ಅಜ್ಜೇಗೌಡ (45) ಗಾಯಗೊಂಡ ವ್ಯಕ್ತಿ. ಗಾಯಾಳುವನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT