ರಾಮನಗರ: ಮಾಗಡಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಭಾನುವಾರ ಕೌಟುಂಬಿಕ ಕಲಹದ ಕಾರಣಕ್ಕೆ ತಾಯಿ, ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಗಡಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಅವರ ಪತ್ನಿ ರೂಪಾ (32), ಮಕ್ಕಳಾದ ಹರ್ಷಿತಾ (6) ಹಾಗೂ ಸ್ಪೂರ್ತಿ (4) ಮೃತರು. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.