ADVERTISEMENT

ಚನ್ನಪಟ್ಟಣ: ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 7:49 IST
Last Updated 19 ಮಾರ್ಚ್ 2023, 7:49 IST
ಪ್ರಸಾದ್
ಪ್ರಸಾದ್    

ರಾಮನಗರ: ಚನ್ನಪಟ್ಟಣ ನಗರದ ಲಾಳಾಘಟ್ಟ ಸರ್ಕಲ್‌‌ನಲ್ಲಿ ಭಾನುವಾರ ಪ್ರಸಾದ್ (35) ಎಂಬುವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ.

ಚನ್ನಪಟ್ಟಣ ನಗರದ ಅಂಬೇಡ್ಕರ್ ಬಡವಾಣೆ‌‌ ನಿವಾಸಿಯಾದ ಪ್ರಸಾದ್ ಹತ್ಯೆಗೆ ಹಳೇ ವೈಷಮ್ಯ ಕಾರಣ ಎನ್ನಲಾಗಿದೆ. ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು.

ಚನ್ನಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.