ADVERTISEMENT

ನೋಡಿ | ಹಲವು ಬೆಳೆಯಿಂದ ಕೈತುಂಬಾ ಕಾಸು: ರಾಮನಗರದಲ್ಲಿ ರಾಸಾಯನಿಕ ಮುಕ್ತ ಬೇಸಾಯ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2021, 15:32 IST
Last Updated 28 ಅಕ್ಟೋಬರ್ 2021, 15:32 IST

ಎಂಡೋಸಲ್ಫಾನ್‌ ದುರಂತದಿಂದ ಎಚ್ಚೆತ್ತು ಸಾವಯವ ಕೃಷಿ ಬಗ್ಗೆ ಒಲವು ಬೆಳೆಸಿಕೊಂಡ ರಾಮನಗರದ ಸುರೇಂದ್ರ ಒಂದು ದಶಕದಿಂದ ರಾಸಾಯನಿಕ ಮುಕ್ತ ಬೇಸಾಯ ಮಾಡುತ್ತ ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಲಕ್ಷಗಟ್ಟಲೇ ಆದಾಯವನ್ನೂ ಪಡೆಯುತ್ತಿದ್ದಾರೆ. ಸುತ್ತಲಿನ ಜನರನ್ನೂ ಸಾವಯವ ಕೃಷಿಯತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT