ರಾಮನಗರ: ಭಾನುವಾರದ ಲಾಕ್ ಡೌನ್ ಕರೆಗೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತರಕಾರಿ, ಹಾಲು-ಹಣ್ಣು ಮಾರಾಟ, ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಷ್ಟೇ ತೆರೆದಿವೆ. ಬಸ್, ಆಟೊ ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್ ಆಗಿದೆ. ಹೆದ್ದಾರಿ ಯಲ್ಲಿ ವಾಹನಗಳ ಸಂಚಾರ ವಿರಳವಾಗಿದೆ. ಅಲ್ಲಲ್ಲಿ ಪೊಲೀಸರು ಕಾವಲು ಕಾಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.