
ಪ್ರಜಾವಾಣಿ ವಾರ್ತೆ
ರಾಮನಗರ: ರಾಮನಗರ ಎಸ್ಪಿ ಗಿರೀಶ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಗಿರೀಶ್ ಬಿಡದಿ ಪೊಲೀಸ್ ಠಾಣೆಯಲ್ಲಿ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ದೃಢಪಟ್ಟಿತು.
ಗಿರೀಶ್ ರಾಮನಗರ ಜಿಲ್ಲೆಯಲ್ಲಿ ಈಚೆಗೆ ನಡೆದ ಮೇಕೆದಾಟು ಪಾದಯಾತ್ರೆಯಲ್ಲಿ ಪೊಲೀಸ್ ಭದ್ರತೆಯ ನೇತೃತ್ವ ವಹಿಸಿದ್ದರು. ಅವರನ್ನೂ ಒಳಗೊಂಡು ಜಿಲ್ಲೆಯ 57 ಪೊಲೀಸರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆ ಆಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.