ADVERTISEMENT

ರಾಮನಗರ ಎಸ್ಪಿ ಗಿರೀಶ್‌ಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 11:01 IST
Last Updated 18 ಜನವರಿ 2022, 11:01 IST
ಗಿರೀಶ್
ಗಿರೀಶ್   

ರಾಮನಗರ: ರಾಮನಗರ ಎಸ್ಪಿ ಗಿರೀಶ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

ಗಿರೀಶ್ ಬಿಡದಿ ಪೊಲೀಸ್ ಠಾಣೆಯಲ್ಲಿ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ದೃಢಪಟ್ಟಿತು.

ಗಿರೀಶ್ ರಾಮನಗರ ಜಿಲ್ಲೆಯಲ್ಲಿ ಈಚೆಗೆ ನಡೆದ ಮೇಕೆದಾಟು ಪಾದಯಾತ್ರೆಯಲ್ಲಿ ಪೊಲೀಸ್ ಭದ್ರತೆಯ ನೇತೃತ್ವ ವಹಿಸಿದ್ದರು. ಅವರನ್ನೂ ಒಳಗೊಂಡು ಜಿಲ್ಲೆಯ 57 ಪೊಲೀಸರಲ್ಲಿ‌ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆ ಆಗಿದೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.