ಬಿಡದಿ:ಜಿಲ್ಲೆಯಲ್ಲಿಯೇಅತಿಹೆಚ್ಚುಆದಾಯ ಬರುವ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಾಲ್ಲೂಕಿನಮಂಚನಾಯ್ಕನ
ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ವಿ. ಸತೀಶ್ ಕುಮಾರ್ ಮತ್ತುಉಪಾಧ್ಯಕ್ಷರಾಗಿ ರಮ್ಯಾ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಗಾದಿಹಿಡಿಯಲು ಜೆಡಿಎಸ್ ಮತ್ತು ಕಾಂಗ್ರೆಸ್ನಡುವೆ ಪ್ರಬಲಪೈಪೋಟಿ ಏರ್ಪ ಟ್ಟಿತ್ತು.ಪಂಚಾಯಿತಿಯಲ್ಲಿ 34 ಸದಸ್ಯರಿದ್ದಾರೆ.ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಮತ್ತು ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆಗೆ ಮೀಸಲಾಗಿತ್ತು.ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ನಾಗೇಶ್ ಎ. ಮತ್ತುಉಪಾಧ್ಯಕ್ಷ ಸ್ಥಾನಕ್ಕೆ ಭಾಗ್ಯಮ್ಮ ಸ್ಪರ್ಧಿಸಿದ್ದರು.ಕಾಂಗ್ರೆಸ್ ಬೆಂಬಲಿತರಾಗಿ ಅಧ್ಯಕ್ಷ ಸ್ಥಾನಕ್ಕೆಸತೀಶ್ ಕುಮಾರ್ ಮತ್ತುಉಪಾಧ್ಯಕ್ಷ ಸ್ಥಾನಕ್ಕೆರಮ್ಯಾಸ್ಪರ್ಧಿಸಿದ್ದರು.ಸತೀಶ್ ಕುಮಾರ್ 17 ಮತ ಮತ್ತುರಮ್ಯಾ 15 ಮತಪಡೆದು ಆಯ್ಕೆಯಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.