ಮಾಗಡಿ: ಮೇ15ರಂದು ಚಿರತೆಗೆ ಬಲಿಯಾದ ಗಂಗಮ್ಮ ಅವರ ಮನೆಗೆ ಶುಕ್ರವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭೇಟಿ ನೀಡಿ ಮೃತರ ಬಂಧುಗಳಿಗೆ ಸಾಂತ್ವನ ಹೇಳಿದರು.
ಸರ್ಕಾರದಿಂದ ನೀಡಿರುವ ₹7.5ಲಕ್ಷ ಪರಿಹಾರ ಹಣವನ್ನು ಕುಟುಂಬ ಸದಸ್ಯರಿಗೆ ನೀಡಿದರು. ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಆರ್ಗೌಡ, ಭೂಬ್ಯಾಂಕಿನ ಮಾಜಿ ಅಧ್ಯಕ್ಷ ಎನ್.ಗಂಗರಾಜು, ತಾ.ಪಂ.ಮಾಜಿ ಸದಸ್ಯ ಕಾಂತರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.