ADVERTISEMENT

ಸೋಮೇಶ್ವರ ಸ್ವಾಮಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 5:27 IST
Last Updated 15 ಫೆಬ್ರುವರಿ 2021, 5:27 IST
ಮಾಗಡಿಯ ಸೋಮೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ಆಗಮಿಕ ವಿದ್ವಾನ್‌ ಪ್ರವೀಣ್‌ ದೀಕ್ಷಿತ್‌ ಧರ್ಮ ಧ್ವಜಾರೋಹಣ ನೆರವೇರಿಸಿದರು
ಮಾಗಡಿಯ ಸೋಮೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ಆಗಮಿಕ ವಿದ್ವಾನ್‌ ಪ್ರವೀಣ್‌ ದೀಕ್ಷಿತ್‌ ಧರ್ಮ ಧ್ವಜಾರೋಹಣ ನೆರವೇರಿಸಿದರು   

ಮಾಗಡಿ: ಸೋಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಧ್ವಜಾರೋಹಣ ನೆರವೇರಿಸಿ ಶೇಷವಾಹನ ಉತ್ಸವ
ನಡೆಯಿತು.

ಆಗಮಿಕ ವಿದ್ವಾನ್‌ ಪ್ರವೀಣ್‌ ದೀಕ್ಷಿತ್‌ ಧರ್ಮ ಧ್ವಜಾರೋಹಣ ನೆರವೇರಿಸಿದರು. ಶೇಷವಾಹನ ಉತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ಪ್ರಾಕಾರೋತ್ಸವ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಮೂಲದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT