ADVERTISEMENT

ರಾಮನಗರ: ಮುಂದುವರಿದ ಮುಷ್ಕರ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 5:55 IST
Last Updated 12 ಡಿಸೆಂಬರ್ 2020, 5:55 IST

ರಾಮನಗರ: ಜಿಲ್ಲೆಯಲ್ಲಿ ಶನಿವಾರವೂ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದೆ. ಕೆಎಸ್ ಆರ್ ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಬೆಂಗಳೂರು-ಮೈಸೂರು‌ ನಡುವೆ ಸಂಚರಿಸುವ ಪ್ರಯಾಣಿಕರು ಬಹುವಾಗಿ ಕೆಎಸ್ ಆರ್ ಟಿಸಿ ಬಸ್ ಗಳನ್ನೇ ನಂಬಿದ್ದಾರೆ. ರೈಲುಗಳ ಸಂಚಾರವು ಸೀಮಿತವಾಗಿದೆ. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಖಾಸಗಿ ವಾಹನಗಳ ಓಡಾಟ ಹೆಚ್ಚಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT