ಕುದೂರು (ಮಾಗಡಿ): ಹೋಬಳಿಯ ರಂಗಯ್ಯನ ಪಾಳ್ಯದಲ್ಲಿನ 115 ರೈತರ ತೋಟದಲ್ಲಿನ ವೀಳ್ಯದೆಲೆಗೆ ರಸಹೀರುವ ಬಿಳಿ ಹುಳುಗಳು ಕಾಣಿಸಿಕೊಂಡಿವೆ.
ರೈತರ ಮನವಿಯ ಮೇರೆಗೆ ತಾಲ್ಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಬಿ. ನಾಗರಾಜು, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದರು. ಬಿಳಿ ಹುಳುಗಳ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ರವಿಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.