ADVERTISEMENT

ರಾಮನಗರ: ಸೋಮನಹಳ್ಳಿ ಬಳಿ ಯುವಕನ ಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 17:49 IST
Last Updated 8 ಜುಲೈ 2020, 17:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಬೆಂಗಳೂರು ಹೊರವಲಯದಲ್ಲಿ ಇರುವ ಸೋಮನಹಳ್ಳಿ ಬಳಿ ಬುಧವಾರ ರಾತ್ರಿ ವಿನೋದ್ ಎಂಬ ಯುವಕನ ಹತ್ಯೆಯಾಗಿದೆ.

ಈತ ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಅಣ್ಣನ ಮಗ ಎಂದು ತಿಳಿದುಬಂದಿದೆ. ಕೊಲೆಗೆ ಕಾರಣ ಗೊತ್ತಾಗಿಲ್ಲ. ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT