ಶಿವಮೊಗ್ಗ: ‘ಕೆಜೆಪಿಯಿಂದ ಬಂದ ನನ್ನ ಶೇ 98ರಷ್ಟು ಬೆಂಬಲಿಗರಿಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ’ ಎಂದು ಕೆಜೆಪಿ ಸಂಸ್ಥಾಪಕರಾಗಿದ್ದ ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ಧನಂಜಯಕುಮಾರ್ ವಿಚಾರದಲ್ಲಿ ವರಿಷ್ಠರಿಂದ ಸ್ವಲ್ಪ ಸಮಸ್ಯೆಯಾಯಿತು. ಎಂ.ಡಿ.ಲಕ್ಷ್ಮೀನಾರಾಯಣ ಆತುರದ ನಿರ್ಧಾರ ಕೈಗೊಂಡರು. ನಮ್ಮಿಂದಲೂ ಸಣ್ಣ ಲೋಪ ಆಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.