ADVERTISEMENT

ಭದ್ರಾನಾಲೆ: ಮೇ 30ಕ್ಕೆ ನೀರು ನಿಲುಗಡೆ

​ಪ್ರಜಾವಾಣಿ ವಾರ್ತೆ
Published 22 ಮೇ 2012, 8:50 IST
Last Updated 22 ಮೇ 2012, 8:50 IST

ಮಲೇಬೆನ್ನೂರು: ಪ್ರಸಕ್ತ ಬೇಸಗೆ ಹಂಗಾಮಿಗೆ ಭದ್ರಾ ಜಲಾಶಯದಿಂದ ಬಿಡುಗಡೆ ಮಾಡಿದ್ದ ನೀರನ್ನು ಮೇ 30ರಂದು ನಿಲುಗಡೆ ಮಾಡಲು ಸೋಮವಾರ ಶಿವಮೊಗ್ಗದಲ್ಲಿ ಸೇರಿದ್ದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮಳೆಗಾಲದ ಬೆಳೆಗೆ ಜೂನ್ 30ರಂದು ಪುನಃ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT