ಶಿವಮೊಗ್ಗ: ಇಲ್ಲಿನ ಅಶೋಕ ನಗರ ಪ್ರದೇಶದಲ್ಲಿ ಪ್ರೇಮ್ ಸಿಂಗ್ (27) ಎಂಬ ಯುವಕನಿಗೆ ಚೂರಿ ಇರಿಯಲಾಗಿದೆ.
ಗಾಂಧಿ ಬಜಾರ್ ನಲ್ಲಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಹೊರಟಾಗ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ.
ಯುವಕನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
---
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.