ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ರಾಮನಕೊಪ್ಪದ ನಾರಾಯಣ ಹೃದಯಾಲಯ ಹಿಂಭಾಗದಲ್ಲಿನ ರಂಗಪ್ಪಗೌಡರ ತೋಟದ ಮನೆಯಲ್ಲಿನ ಕಟ್ಟಿಗೆ ತುಂಡುಗಳ ರಾಶಿಯಲ್ಲಿ ಅಡಗಿದ್ದ ಬಿಳಿ ನಾಗರ ಹಾವನ್ನು ಸ್ನೇಕ್ ಕಿರಣ್ ರಕ್ಷಿಸಿದ್ದು ಅದನ್ನು ಹಿಡಿದು ಚೀಲದಲ್ಲಿ ಹಾಕಿಕೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು. ನಂತರ ಕಾಡಿಗೆ ಬಿಡಲಾಯಿತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.