ಶಿವಮೊಗ್ಗ: ಅಕ್ರಮ ಮರಳು ಸಾಗಣೆಗೆ ಸಹಕಾರ ನೀಡಲುಹಣ ಪಡೆಯುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ಸೋಮವಾರಭ್ರಷ್ಟಾಚಾರ ನಿಗ್ರಹದಳದ ಬಲೆಗೆ ಬಿದ್ದಿದ್ದಾರೆ.
ತುಂಗಾ ನಗರ ಠಾಣೆಯ ನಾರಾಯಣಸ್ವಾಮಿ ಬಂಧಿತರು. ಅಕ್ರಮ ಮರಳು ವಹಿವಾಟಿನಲ್ಲಿ ಹಸ್ತಕ್ಷೇಪ ಮಾಡದೇ ಇರಲು ಟಿಪ್ಪುನಗರದ ಅಬ್ದುಲ್ ಸಲೀಂ ಅವರ ಬಳಿ ₨ 7 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು.ಗೋಪಾಳದಲ್ಲಿಹಣ ಪಡೆಯುವಾಗ ಎಸಿಬಿ ಡಿವೈಎಸ್ಪಿ ಮನೋಜ್ ಕುಮಾರ್, ಇನ್ಸ್ಪೆಕ್ಟರ್ ವೀರೇಂದ್ರ, ಜೆ.ಎಸ್.ತಿಪ್ಪೇಸ್ವಾಮಿಅವರ ತಂಡಬಂಧಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.