ADVERTISEMENT

ಭದ್ರಾವತಿ: ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 6 ಮೇ 2025, 14:37 IST
Last Updated 6 ಮೇ 2025, 14:37 IST
ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಹಯೋಗದೊಂದಿಗೆ ಸೋಮವಾರ ನಗರದ ಹೊಸ ಮನೆ ಮುಖ್ಯ ರಸ್ತೆಯ ಹೋಟೆಲ್, ಅಂಗಡಿಗಳಿಗೆ ತೆರಳಿ ಮಾಹಿತಿ ನೀಡುವುದರ ಜೊತೆಗೆ ಕಾಯ್ದೆ ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸಲಾಗಿದೆ.
ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಹಯೋಗದೊಂದಿಗೆ ಸೋಮವಾರ ನಗರದ ಹೊಸ ಮನೆ ಮುಖ್ಯ ರಸ್ತೆಯ ಹೋಟೆಲ್, ಅಂಗಡಿಗಳಿಗೆ ತೆರಳಿ ಮಾಹಿತಿ ನೀಡುವುದರ ಜೊತೆಗೆ ಕಾಯ್ದೆ ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸಲಾಗಿದೆ.   

ಭದ್ರಾವತಿ: ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಸೋಮವಾರ ನಗರದ ಹೊಸಮನೆ ಮುಖ್ಯರಸ್ತೆಯ ಹೋಟೆಲ್, ಅಂಗಡಿ ಮುಂಗಟ್ಟುಗಳಿಗೆ ದಾಳಿ ನಡೆಸಿ ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ಮಾಹಿತಿ  ದಂಡ ವಿಧಿಸಿ ಅರಿವು ಮೂಡಿಸಲಾಯಿತು.

ಒಟ್ಟು 30 ಪ್ರಕರಣ ದಾಖಲಿಸಿ ₹3,800 ದಂಡ ಸಂಗ್ರಹಿಸಲಾಯಿತು. ತಂಡದಲ್ಲಿ ಟಿಎಚ್ಒ ಡಾ.ಎಂ.ವಿ. ಅಶೋಕ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಸುಶೀಲಾ ಬಾಯಿ, ಸಿಬ್ಬಂದಿ ಆನಂದಮೂರ್ತಿ, ಹರೀಶ್, ಅಲ್ಲಾಉದ್ದೀನ್ ತಾಜ್, ಆಕಾಶ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT