ADVERTISEMENT

ನಿರ್ಬಂಧ ಉಲ್ಲಂಘಿಸಿದ ಯುವಕರಿಗೆ ಬಸ್ಕಿ ಹೊಡೆಯುವ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 9:19 IST
Last Updated 30 ಮಾರ್ಚ್ 2020, 9:19 IST
ಸಾಗರದ ಕೆಳದಿ ರಸ್ತೆಯಲ್ಲಿರುವ ನಿರ್ಬಂಧದ ನಡುವೆಯೂ ಅಡ್ಡಾಡುತ್ತಿದ್ದ ಯುವಕನಿಗೆ ಪೊಲೀಸ್ ಸಿಬ್ಬಂದಿ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದರು
ಸಾಗರದ ಕೆಳದಿ ರಸ್ತೆಯಲ್ಲಿರುವ ನಿರ್ಬಂಧದ ನಡುವೆಯೂ ಅಡ್ಡಾಡುತ್ತಿದ್ದ ಯುವಕನಿಗೆ ಪೊಲೀಸ್ ಸಿಬ್ಬಂದಿ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದರು   

ಸಾಗರ: ಇಲ್ಲಿನ ಕೆಳದಿ ರಸ್ತೆಯಲ್ಲಿನಿರ್ಬಂಧದ ನಡುವೆಯೂ ಅಡ್ಡಾಡುತ್ತಿದ್ದ ಯುವಕರಿಗೆ ಪೊಲೀಸ್ ಸಿಬ್ಬಂದಿ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದ್ದಾರೆ. ಹೀಗೆ ಶಿಕ್ಷೆ ವಿಧಿಸಿರುವ ವಿಡಿಯೊಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಸ್ಕಿ ಹೊಡೆಸುವ ಜೊತೆಗೆ ನಿರ್ಬಂಧ ಉಲ್ಲಂಘಿಸಿದ್ದಕ್ಕೆ ‘ನನ್ನಿಂದ ತಪ್ಪಾಗಿದೆ. ಪೊಲೀಸರ ವಿರುದ್ಧ ಮಾತನಾಡುವುದಿಲ್ಲ. ಮನೆಯಿಂದ ಹೊರಗೆ ಬರುವುದಿಲ್ಲ’ ಎಂದು ಯುವಕರಿಂದ ಹೇಳಿಸಿ ನಂತರ ಅವರನ್ನು ಮನೆಗೆ ಕಳುಹಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT