ADVERTISEMENT

ಐವರು ಮರಗಳ್ಳರ ಬಂಧನ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2020, 12:33 IST
Last Updated 26 ಮಾರ್ಚ್ 2020, 12:33 IST

ಶಿವಮೊಗ್ಗ: ಪುರದಾಳು ಗ್ರಾಮದ ಗುಡ್ಡದ ಅರಕೆರೆ ಅರಣ್ಯದಲ್ಲಿ ಬೆಲೆ ಬಾಳುವ ಮರ ಕಡಿಯಲು ಹೋದ ಐವರನ್ನು ಗುರುವಾರ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಬೆಳಗ್ಗಿನ‌ ಜಾವ ಮೂರು ದೊಡ್ಡ ಮರಗಳನ್ನು ಕಡಿದು ಸಾಗಿಸಲು ಯತ್ನಿಸುತ್ತಿದ್ದರು.ವಲಯ ಅರಣ್ಯಾಧಿಕಾರಿಹಾಲಪ್ಪ ನೇತೃತ್ವದಲ್ಲಿ ದಾಳಿ ನಡಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಮೂವರು ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT