ಸಾಗರ: ದೆಹಲಿಯಲ್ಲಿ ನಡೆದ ತಬ್ಲಿಕ್ ಸಂಸ್ಥೆಯ ಧಾರ್ಮಿಕ ಸಭೆಗೆ ತೆರಳಿ ನಗರಕ್ಕೆ ವಾಪಸ್ ಬಂದಿದ್ದ ಇಬ್ಬರನ್ನು ಬುಧವಾರ ಪತ್ತೆ ಮಾಡಲಾಗಿದೆ.
ಈ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ಗೆ ದಾಖಲಿಸಲಾಗಿದ್ದು, ಆರೋಗ್ಯ ತಪಾಸಣೆ ವರದಿ ಬರಬೇಕಿದೆ.
ಬುಧವಾರ ಮತ್ತೋರ್ವ ಶಂಕಿತ ವ್ಯಕ್ತಿಯನ್ನು ಆರೋಗ್ಯ ತಪಾಸಣೆಗೆಂದು ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು, ವರದಿ ಕೊರೊನಾ ನೆಗೆಟಿವ್ ಇದೆ ಎಂದು ತಾಲ್ಲೂಕು ಆಡಳಿತ ಸ್ಪಷ್ಟಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.