ಶಿವಮೊಗ್ಗ: ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ, ತೀರ್ಥಹಳ್ಳಿ ತಾಲ್ಲೂಕಿನ ಕೊನಂದೂರು ಮತ್ತಿರ ಭಾಗಗಳಲ್ಲಿ ಶನಿವಾರ ಸಂಜೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು.
ಸೊರಬ, ಶಿವಮೊಗ್ಗ, ಭದ್ರಾವತಿ ತಾಲ್ಲೂಕಿನ ಕೆಲವೆಡೆ ಸಾಧಾರಣ ಮಳೆಯಾದರೆ, ಉಳಿದೆಡೆ ಮೋಡ ಕವಿದ ವಾತಾವರಣವಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.