ಶಿವಮೊಗ್ಗ: ಹೊಸನಗರ ತಾಲ್ಲೂಕಿನ ತಳಲೆ ಗ್ರಾಮದ ಬಾಳೆಕೊಡ್ಲು ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ 10 ಗಾಂಜಾ ಗಿಡಗಳನ್ನುಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆರೋಪಿ ಷಣ್ಮುಖಪ್ಪ ಪರಾರಿಯಾಗಿದ್ದು, ಪತ್ತೆ ಕಾರ್ಯ ನಡೆದಿದೆ. ಅಬಕಾರಿ ಉಪ ಆಯುಕ್ತ,ತೀರ್ಥಹಳ್ಳಿ ಉಪವಿಭಾಗದ ಅಬಕಾರಿ ಡಿವೈಎಸ್ಪಿ ನೇತೃತ್ವದಲ್ಲಿದಾಳಿ ನಡೆದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.