ADVERTISEMENT

16ಕ್ಕೆ ಹೆಗ್ಗೋಡಿನಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ

ರಂಗನಟಿ ಅರುಂಧತಿ ನಾಗ್ ಅವರಿಂದ ಉಪನ್ಯಾಸ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 4:51 IST
Last Updated 7 ಜುಲೈ 2022, 4:51 IST
ಕೆ.ವಿ.ಸುಬ್ಬಣ್ಣ
ಕೆ.ವಿ.ಸುಬ್ಬಣ್ಣ   

ಸಾಗರ: ಸಮೀಪದ ಹೆಗ್ಗೋಡಿನಲ್ಲಿ ನೀನಾಸಂ ಸಂಸ್ಥೆಯು ಜುಲೈ 16ರಂದು ಕೆ.ವಿ. ಸುಬ್ಬಣ್ಣ ಸ್ಮರಣೆ ಕಾರ್ಯಕ್ರಮ ಆಯೋಜಿಸಿದೆ. ಅಂದು ಸಂಜೆ 4ಕ್ಕೆ ನೀನಾಸಂ ಸಭಾಂಗಣದಲ್ಲಿ ರಂಗನಟಿ ಅರುಂಧತಿ ನಾಗ್ ಅವರು ‘ಸಂಸ್ಥೆ ಕಟ್ಟುವ ಕೆಲಸ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಸಂಜೆ 7ಕ್ಕೆ ಶಿವರಾಮ ಕಾರಂತ ರಂಗಮಂದಿರದಲ್ಲಿ ‘ಕೋರಿಯೋಲೇನಸ್’ (ರಚನೆ: ಶೇಕ್ ಸ್ಪಿಯರ್, ಅನುವಾದ, ನಿರ್ದೇಶನ: ಅಕ್ಷರ ಕೆ.ವಿ) ನಾಟಕವನ್ನು ನೀನಾಸಂ ತಂಡದವರು ಅಭಿನಯಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT