ADVERTISEMENT

ಚಕ್ಕೋಡುಬೈಲು ಬೆನಕ ಭಟ್

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 19:18 IST
Last Updated 26 ಫೆಬ್ರುವರಿ 2020, 19:18 IST
ಚಕ್ಕೋಡುಬೈಲು ಬೆನಕ ಭಟ್
ಚಕ್ಕೋಡುಬೈಲು ಬೆನಕ ಭಟ್   

ತೀರ್ಥಹಳ್ಳಿ: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಆರ್‌ಎಸ್ಎಸ್ ಸಂಘಟನೆಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಚಕ್ಕೋಡುಬೈಲು ಬೆನಕ ಭಟ್ (83)ಮೈಸೂರಿನಲ್ಲಿರುವ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾದರು.

ಅವರಿಗೆ ಪತ್ನಿ,ಮೂವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಈಶ್ವರಪ್ಪ ಸೇರಿ ಹಲವರಿಗೆ ಅವರು ಮಾರ್ಗದರ್ಶಕರಾಗಿದ್ದರು. ಇಲ್ಲಿನ ಆರ್‌ಎಸ್‌ಎಸ್‌ ಕಚೇರಿ ಪ್ರೇರಣಾದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT