ಶಿವಮೊಗ್ಗ: ಮಲೆನಾಡಿಗೆ ಮಂಗಳವಾರ ರಾತ್ರಿಯಿಂದ ಮುಂಗಾರು ಕಾಲಿಟ್ಟಿದೆ. ಬುಧವಾರ ಇಡೀ ದಿನ ಜಿಲ್ಲೆಯಹಲವೆಡೆತುಂತುರು ಮಳೆಯಾಗಿದೆ.
ಹೊಸನಗರ ತಾಲ್ಲೂಕಿನ ವಿವಿಧೆಡೆ ಜೋರು ಗಾಳಿ, ಮಳೆಯಾಗಿದೆ. ಸಾಗರ, ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ, ಸೊರಬ ತಾಲ್ಲೂಕಿನಲ್ಲಿ ತುಂತುರು ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.