ADVERTISEMENT

 ಶಿವಮೊಗ್ಗ: ಜತ್ರೋಪ ಬೀಜ ತಿಂದು 9 ಮಕ್ಕಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 9:58 IST
Last Updated 19 ಜೂನ್ 2019, 9:58 IST
   

ಶಿವಮೊಗ್ಗ : ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಶಾರದಾವಿದ್ಯಾಮಂದಿರದ ಮಕ್ಕಳು ಜತ್ರೋಪ ಬೀಜ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.

ಎಲ್ಲ ಮಕ್ಕಳುಐದನೇ ತರಗತಿಯವರಾಗಿದ್ದು,ವಾಂತಿ ಮಾಡಿ ಅಸ್ವಸ್ಥಗೊಂಡಿದ್ದರು. ಪ್ರಾಥಮಿಕ ಚಿಕಿತ್ಸೆಬಳಿಕ ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸರ್ವೇಕ್ಷಣಾ ಡಾಕ್ಟರ್ ಶಂಕರಪ್ಪ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.